ಕಲಬುರ್ಗಿ

ಅಂಜಲಿ ಅಂಬಿಗೇರ ಬರ್ಬರ ಕೊಲೆ ಸೇಡಂ ಕೋಲಿ ಸಮಾಜ ಖಂಡನೆ

ಸೇಡಂ, ಮೇ,17: ಹುಬ್ಬಳ್ಳಿಯಲ್ಲಿ ನಡೆದ ಕು.ಅಂಜಲಿ ಅಂಬಿಗೇರ ಅವಳ ಹತ್ಯೆಯನ್ನು ಖಂಡಿಸಿ, ಕೂಡಲೇ ಆರೋಪಗಳನ್ನು ಬಂಧಿಸಿ ಸಂತ್ರಸ್ಥರ ಕುಟುಂಬಕ್ಕೆ ಸೂಕ್ತ ರಕ್ಷಣೆಯ ಜೊತೆಗೆ ಸರಕಾರಿ, ನೌಕರಿ, ಒಂದು […]

ರಾಜ್ಯ ಸುದ್ದಿಗಳು

ಆನೆ ಹಾವಳಿ ತಡೆಗೆ ಅಗತ್ಯ ಕ್ರಮ: ಈಶ್ವರ ಖಂಡ್ರೆ

ವೀರನಹೊಸಹಳ್ಳಿ, ಮೇ 15: ಕಾಡಿನಂಚಿನಲ್ಲಿರುವ ಗ್ರಾಮಗಳಿಗೆ ಪದೇ ಪದೇ ಆನೆಗಳು ಬಾರದಂತೆ ತಡೆಯಲು ಅರಣ್ಯ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅರಣ್ಯ,ಜೀವಿಶಾಸ್ತ್ರ ಮತ್ತು ಪರಿಸರ ಸಚಿವ […]

ಕಲಬುರ್ಗಿ

ಮರ್ಮಾಂಗಕ್ಕೆ ಶಾಕ್ ಅಮಾನವೀಯ ಘಟನೆ ತಾಲಿಬಾನ್ ಕೃತ್ಯ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಡಾ. ಜಾಧವ್ ಆಗ್ರಹ

ಕಲಬುರಗಿ:ಮೇ.15: ನಗರದ ಹಾಗರಗಾ ಕ್ರಾಸ್ ನ ಮನೆಯೊಂದರಲ್ಲಿ ಯುವಕರಿಗೆ ಮರ್ಮಾಂಗಕ್ಕೆ ಗನ್ ಮೂಲಕ ಶಾಕ್ ಕೊಟ್ಟು ಮಚ್ಚುಗಳಿಂದ ದಾಳಿ ಮಾಡಿದ ಘಟನೆಯು ತಾಲಿಬಾನ್ ಕೃತ್ಯವಾಗಿದ್ದು ಇದನ್ನು ಖಂಡಿಸುತ್ತೇನೆ […]

ಕ್ರೈಮ್ ಫೋಕಸ್

ಅಂಜಲಿ ಅಂಬಿಗೇರ (20) ಯನ್ನು, ವಿಶ್ವ ಅಲಿಯಾಸ್​ ಗಿರೀಶ್​ ಎಂಬ ಯುವಕ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಹುಬ್ಬಳ್ಳಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್​ ಸದಸ್ಯನ ಪುತ್ರಿ ನೇಹಾ ಹಿರೇಮಠ್ ಕೊಲೆ ಪ್ರಕರಣ ಮಾಸುವ ಮುನ್ನವೇ ಅದೇ ರೀತಿಯ ಮತ್ತೊಂದು ಘಟನೆ ಹುಬ್ಬಳ್ಳಿಯ […]

ರಾಜಕೀಯ

ನಮ್ಮಲ್ಲಿ ಒಳಜಗಳ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು :ಮೇ -14 : ನಮ್ಮಲ್ಲಿ ಒಳಜಗಳ ಇಲ್ಲ.ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಮೈಸೂರಿನ ವಿಮಾನ ನಿಲ್ದಾಣದಲ್ಲಿ […]

ವಿಜಯಪುರ

ವಿಜಯಪುರ ಜಿಲ್ಲಾ ಮಹಿಳಾ ಪೋಲಿಸ ಠಾಣೆಯಲ್ಲಿ ಮಹರ್ಷಿ ಶ್ರೀಭಗೀರಥ ಋರ್ಷಿ ರವರ ಜಯಂತಿ ಆಚರಣೆ.

ವಿಜಯಪುರ ಜಿಲ್ಲೆಯ ಜಿಲ್ಲಾ ಕೇಂದ್ರದಲ್ಲೆ ಇರುವ ಹಲವು ಜಿಲ್ಲಾ ಸರ್ಕಾರಿ ಕಛೇರಿಗಳಲ್ಲಿ ಮಹರ್ಷಿ ಶ್ರೀ ಭಗೀರಥ ರವರ ಜಯಂತಿಯನ್ನು ಆಚರಣೆ ಮಾಡಿಲ್ಲ ಗಂಗಾ ಸಪ್ತಮಿ ದಿನ  ಬಹಳ […]

ನಮೋ ಗಂಗೆ

ಗಂಗಾ ಸಪ್ತಮಿಯ ಮಹತ್ವ ;   ಗಂಗಾ ನದಿ ಭಾರತದ ಪವಿತ್ರ ನದಿ 

ವೈಶಾಖ ಮಾಸಕ್ಕೆ ಬಹಳ ಪ್ರಾಮುಖ್ಯತೆ ಇದೆ. ಈ ಮಾಸದಲ್ಲಿ ವಿಷ್ಣುವನ್ನು ಆರಾಧಿಸಲಾಗುತ್ತದೆ. ದಾನ, ಧರ್ಮ ಮಾಡುವುದರಿಂದ ವಿಶೇಷ ಫಲಗಳು ದೊರೆಯುತ್ತವೆ. ಹಾಗೇ ವೈಶಾಖ ಮಾಸದ ಶುಕ್ಲಪಕ್ಷದ 7ನೇ […]

ರಾಜ್ಯ ಸುದ್ದಿಗಳು

ರಾಜ್ಯ ಬರಗಾಲ ಎದುರಿಸುತ್ತಿದೆ ನನ್ನ ಹುಟ್ಟು ಹಬ್ಬ ಆಚರಣೆ ಬೇಡ ಡಿಕೆ ಶಿವಕುಮಾರ ಅಭಿಮಾನಗಳಿಗೆ ಮನವಿ

ರಾಜ್ಯದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಮೇ 15ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಬೇಡಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ತಮ್ಮ ಬೆಂಬಲಿಗರು, ಪಕ್ಷದ ಕಾರ್ಯಕರ್ತರು ಮತ್ತು […]

ಉದ್ಯೋಗ-ಮತ್ತು-ಉದ್ಯಮ

ಪೆಟ್ರೋಲ್ ಬಂಕ್ ಮಾಡಲು ಬಂಡವಾಳ ಎಷ್ಟು ಬೇಕು, ಅರ್ಜಿ ಸಲ್ಲಿಸುವ ವಿಧಾನ

Petrol bunk business involvement :: ವಾಹನ ಮುಂದೆ ಸಾಗಲು ಬೇಕಿರುವುದು ಪೆಟ್ರೋಲ್, ಡೀಸೆಲ್. ಆಧುನಿಕತೆಗೆ ತಕ್ಕಂತೆ ಎಲೆಕ್ಟ್ರಿಕ್ ಗಾಡಿಗಳು ಇರಬಹುದು. ಆದ್ರೆ, ತುಂಬಾ ದೂರ ಹೋಗಬೇಕು […]

ರಾಜಕೀಯ

ಲೋಕಸಭೆ ನಂತರ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ

ಬೆಂಗಳೂರು, ಮೇ 13:“ಲೋಕಸಭಾ ಚುನಾವಣೆ ಆದ ನಂತರ ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಸರ್ಕಾರ ಇರುವುದೇ ಅನುಮಾನ. ಅಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗುತ್ತದೆ” ಎಂದು ಡಿಸಿಎಂ […]