ವಿ.ಆರ್ ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ಹಳಿಯಾಳ  ಅವರಿಂದ ಹುಲೇಕಲ್ ಆಶಾ ಕಾರ್ಯಕರ್ತೆಯರಿಗೆ ಸುರಕ್ಷತೆಯ ಕಿಟ್ ವಿತರಣೆ

ವರದಿ ಸ್ಪೂರ್ತಿ ಎನ್ ಶೇಟ್

ರಾಜ್ಯ ಸುದ್ದಿ 

CHETAN KENDULI

ಹುಲೇಕಲ್ : ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಬುಧವಾರ ದೇಶಪಾಂಡೆ ಫೌಂಡೇಶನ್ ಟ್ರಸ್ಟ್ ಮೂಲಕ ಆಶಾ ಕಾರ್ಯಕರ್ತೆಯರಿಗೆ ಸುರಕ್ಷತೆಯ ಕಿಟ್ ವಿತರಿಸಲಾಗಿದೆ.

ಕೋವಿಡ್-19 ವಿರುದ್ಧ ಹೋರಾಟದಲ್ಲಿ ಆಶಾ ಕಾರ್ಯಕರ್ತೆಯರು ಮುಂಚೂಣಿಯಲ್ಲಿದ್ದಾರೆ.ಮನೆ ಮನೆಗೆ ತೆರಳಿ ಮುಂಜಾಗ್ರತಾ ಕ್ರಮದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಅವರ ಸುರಕ್ಷತೆಯ ದೃಷ್ಟಿಯಿಂದ ಮಾಸ್ಕ್ ,ಸ್ಯಾನಿಟೈಸರ್ ಹಾಗೂ ಸುರಕ್ಷತೆ ಕಿಟ್ ವಿತರಿಸಲಾಗಿದೆ.

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ಮತ್ತು ಉಪಾಧ್ಯಕ್ಷರಾದ ಕುಮಾರ್ ಜೋಶಿ , ಹಾಗೂ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ನಾಯ್ಕ, ಕಾಶಿಂ ಸಾಹೇಬ್, ಜಿಲ್ಲಾ ಪಂಚಾಯತ್ ಸದಸ್ಯರಾಗಿರುವಂತಹ

ಜಿ.ಎನ್ ಹೆಗಡೆ, ಎಸ್. ಕೆ ಭಾಗವತ್ ಪ್ರಧಾನ ಕಾರ್ಯದರ್ಶಿಯವರು , ಮತ್ತು ವಿಶ್ವನಾಥ್ ಗೌಡರು ಉಪಸ್ಥಿತರಿದ್ದರು

 

Be the first to comment

Leave a Reply

Your email address will not be published.


*