ಜೆಡಿಎಸ್ ಪಕ್ಷದ ವತಿಯಿಂದ ಪತ್ರಿಕಾ ದಿನಾಚರಣೆ.

ವರದಿ ಗುರುಮೂರ್ತಿ ಬೂದಿಗೆರೆ

ರಾಜ್ಯ ಸುದ್ದಿ 

CHETAN KENDULI

ದೇವನಹಳ್ಳಿ :ತಾಲ್ಲೂಕು ಜೆಡಿಎಸ್ ಪಕ್ಷದ ವತಿಯಿಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ ೧೦ ಗಂಟೆಗೆ ಪತ್ರಿಕಾ ದಿನಾಚರಣೆ ಹಮ್ಮಿಕೊಂಡಿದ್ದು,

ತಾಲ್ಲೂಕಿನ ಎಲ್ಲಾ ದೃಶ್ಯ ಹಾಗೂ ಮುದ್ರಣ ಮಾಧ್ಯಮ ಪತ್ರಕರ್ತರು ತಪ್ಪದೆ ಭಾಗವಹಿಸುವಂತೆ ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಮಂಡಿಬೆಲೆ ರಾಜಣ್ಣನವರು ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*