ತೈಲ ಬೆಲೆ ಏರಿಕೆ ಖಂಡಿಸಿ ಜೆಡಿಎಸ್‍ನಿಂದ ಪ್ರತಿಭಟನೆ; ಸಿಎಂಗೆ ಮನವಿ

ವರದಿ-ಕುಮಾರ್ ನಾಯ್ಕ.ಭಟ್ಕಳ

ಜಿಲ್ಲಾ ಸುದ್ದಿ 

CHETAN KENDULI

ಮುಂಡಗೋಡ: ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ತೈಲ ಬೆಲೆ ಏರಿಕೆಯನ್ನು ಖಂಡಿಸಿ ಹಾಗೂ ಕೊರೋನಾ ಸೋಂಕಿತರಿಗೆ ಮತ್ತು ಕೊರೋನಾದಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡುವಂತೆ ಇಲ್ಲಿನ ಜೆಡಿಎಸ್ ತಾಲೂಕು ಘಟಕದವರು ಪಟ್ಟಣದಲ್ಲಿ ಪ್ರತಿಭಟಿಸಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮುನಾಫ್ ಮಿರ್ಜಾನಕರ, ತುಕಾರಾಮ ಗುಡಕರ, ಬಶೀರ ಗುರನಳ್ಳಿ, ಸುಧಾಕರ ನಾಯ್ಕ, ನಾಗರಾಜ ತಳವಾರ ಹಾಗೂ ಜೆಡಿಎಸ್ ಕಾರ್ಯಕರ್ತರು ಹಾಜರಿದ್ದರು.

Be the first to comment

Leave a Reply

Your email address will not be published.


*