ಅಭಿರುದ್ದಿ ಅನುದಾನಗಳಿಗೆ ಅನುವು ನಗರದ ಸರ್ವತೋಮುಖ ಬೆಳವಣಿಗೆಗೆ ಬೆಂಬಲ – ಸಚಿವ ಎಂ ಟಿ ಬಿ ನಾಗರಾಜ್

ವರದಿ ಹರೀಶ್ ದೊಡ್ಡಬಳ್ಳಾಪುರ

ರಾಜ್ಯ ಸುದ್ದಿಗಳು 

ಬೆಂಗಳೂರು 

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಗರ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಯ ಪರ ಪ್ರಚಾರಕ್ಕೆ ಆಗಮಿಸಿದ್ದ ಬೆಂಗಳೂರು ಜಿಲ್ಲಾ ಉಸ್ತುವಾರಿಗಳು ಹಾಗೂ ಪೌರಾಡಳಿತ ಸಚಿವರಾದಂತಹ ಎಮ್ ಟಿ ಬಿ ನಾಗರಾಜ್ ರವರು ನಗರದ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಹಾಗೂ ರಾಜ್ಯದಲ್ಲಿ ಹೇಗೆ ಬಿಜೆಪಿ ತನ್ನ ಆಡಳಿತವನ್ನು ಸ್ಥಾಪನೆ ಮಾಡಿದೆಯೋ

CHETAN KENDULI

ಹಾಗೆ ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಕೂಡ ಬಿಜೆಪಿ ಅಭ್ಯರ್ಥಿಗಳ ಗೆಲುವಿನ ಮೂಲಕ ಸ್ಥಾಪಿಸುವುದಾಗಿ ಹಾಗೂ ನಗರದಲ್ಲಿ ಅನೇಕ ಕಾಮಗಾರಿಗಳು ಹಿಂದುಳಿದಿದ್ದು ಅವುಗಳನ್ನು ಪೂರ್ಣಗೊಳಿಸಲು ಸರ್ಕಾರದಿಂದ ಅನುದಾನಗಳನ್ನು ನಗರಕ್ಕೆ ತಲುಪಿಸುವುದಾಗಿ ಹಾಗೂ ತಾಲೂಕಿನ ಎಲ್ಲಾ ಕುಂದುಕೊರತೆಗಳನ್ನು ಮುಂಬರುವ ದಿನಗಳಲ್ಲಿ ತಮ್ಮ ನಗರಸಭಾ ಅಭ್ಯರ್ಥಿಗಳ ಮುಖಾಂತರ ಸರಿಪಡಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕಿನ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು

Be the first to comment

Leave a Reply

Your email address will not be published.


*