ಉತ್ತರ ಕನ್ನಡ ಕೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಸುಮನ ನೇಮಕ

ವರದಿ-ಕುಮಾರ ನಾಯ್ಕ.ಉಪಸಂಪಾದಕರು

ರಾಜ್ಯ ಸುದ್ದಿಗಳು 

ಕಾರವಾರ

ಉತ್ತರ ಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ವರ್ಗಗೊಂಡಿದ್ದು, ಅವರ ಸ್ಥಾನಕ್ಕೆ ಡಾ. ಸುಮನ್ ಡಿ. ಪೆನ್ನೆಕರ್ ಆಗಮಿಸಲಿದ್ದಾರೆ.ಈ ಕುರಿತು ಸರಕಾರದ ಇಲಾಖೆ ಆದೇಶ ಹೊರಡಿಸಿದ್ದು, ಶಿವಪ್ರಕಾಶ ದೇವರಾಜು ಅವರನ್ನು ಗದಗ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಡಾ. ಸುಮನ್ ಈ ಮುಂಚೆ ಮಂಡ್ಯ ಜಿಲ್ಲಾ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು.

CHETAN KENDULI

Be the first to comment

Leave a Reply

Your email address will not be published.


*