ಕೋವಿಡ್‍ನಿಂದ ಮೃತಪಟ್ಟವರ 23 ಕುಟುಂಬದವರಿಗೆ ಪರಿಹಾರದ ಚೆಕ್ ವಿತರಣೆ : ಶಾಸಕ ದಿನಕರ್ ಶೆಟ್ಟಿ..

ವರದಿ- ಸುಚಿತ್ರಾ ನಾಯ್ಕ ಹೊನ್ನಾವರ

ಜಿಲ್ಲಾ ಸುದ್ದಿಗಳು 

ಹೊನ್ನಾವರ

ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಗುರುವಾರ ಕೋವಿಡ್‍ನಿಂದ ಮೃತಪಟ್ಟವರ 23 ಕುಟುಂಬದವರಿಗೆ ಸರ್ಕಾರದಿಂದ ಮಂಜೂರಾದ 1.5 ಲಕ್ಷ ರೂ. ಪರಿಹಾರದ ಚೆಕ್ ನ್ನು ಶಾಸಕ ದಿನಕರ ಶೆಟ್ಟಿ ವಿತರಿಸಿದರು.

CHETAN KENDULI

ಈ ಸಂದರ್ಭದಲ್ಲಿ ಪ.ಪಂ. ಅಧ್ಯಕ್ಷ ಶಿವರಾಜ ಮೇಸ್ತ, ತಹಸೀಲ್ದಾರ ನಾಗರಾಜ ನಾಯ್ಕಡ, ಬಿಜೆಪಿ ಹೊನ್ನಾವರ ಮಂಡಲದ ಅಧ್ಯಕ್ಷ ರಾಜು ಭಂಡಾರಿ, ಪ.ಪಂ. ಸದಸ್ಯ ವಿಜು ಕಾಮತ, ನಾಮನಿರ್ದೇಶನ ಸದಸ್ಯ ದತ್ತಾತ್ರೆಯ ಮೇಸ್ತ, ಉದಯ ಪ್ರಭು, ಬಿಜೆಪಿ ಮಾಧ್ಯಮ ವಕ್ತಾರ ಎಂ.ಎಸ್.ಹೆಗಡೆ, ಗ್ರಾ.ಪಂ. ಅಧ್ಯಕ್ಷ ಸತೀಶ ಹೆಬ್ಬಾರ, ಗೋವಿಂದ ಗೌಡ ಮತ್ತಿತರರು ಉಪಸ್ತಿತರಿದ್ದರು.

Be the first to comment

Leave a Reply

Your email address will not be published.


*