ಶಿವಮೊಗ್ಗದಲ್ಲಿ ಹತ್ಯೆಯಾಗಿರುವ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಮನೆಗೆ ಬಿ.ಜೆ.ಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೇಟಿ

ವರದಿ-ಕುಮಾರ್ ನಾಯ್ಕ ,ಉಪ ಸಂಪಾದಕರು

ರಾಜ್ಯ ಸುದ್ದಿಗಳು 

 

ಶಿವಮೊಗ್ಗ

CHETAN KENDULI

ಶಿವಮೊಗ್ಗದಲ್ಲಿ ಹತ್ಯೆಯಾಗಿರುವ ಹರ್ಷ ಅವರ ಮನೆಗೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ , ದ.ಕೆ. ಸಂಸದ ನಳಿನ್‍ಕುಮಾರ್ ಕಟೀಲ್ , ಸಚಿವ ಕೆ.ಎಸ್.ಈಶ್ವರಪ್ಪ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ಮಾಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.ಈ ವೇಳೆ ರಾಜ್ಯ ಪ್ರಕೋಷ್ಠಗಳ ಸಂಚಾಲಕರಾದ ಭಾನುಪ್ರಕಾಶ್, ಶಾಸಕ ಯು. ರಾಜೇಶ್ ನಾಯ್ಕ್, ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಜೊತೆಗಿದ್ದರು.

Be the first to comment

Leave a Reply

Your email address will not be published.


*