ಮೈಸೂರಿನಲ್ಲಿ ಪಾದಚಾರಿಗಳ ಮೇಲೆ ಹುಚ್ಚು ನಾಯಿಗಳು ಅಟ್ಯಾಕ್​..! 30 ಕ್ಕೂ ಹೆಚ್ಚು ಮಂದಿಗೆ ಗಾಯ..!

ವರದಿ ಆಕಾಶ್ ಚಲವಾದಿ ಬೆಂಗಳೂರು ಹೆಡ್

ರಾಜ್ಯ ಸುದ್ದಿಗಳು 

 

ಮೈಸೂರು

CHETAN KENDULI

ಮೈಸೂರಿನಲ್ಲಿ ಹುಚ್ಚು ನಾಯಿ ಕಚ್ಚಿ 30 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಹುಣಸೂರು ನಗರದ ಕಲ್ಪತರು ವೃತ್ತದ ಬಳಿ ಈ ಘಟನೆ ನಡೆದಿದೆ.ಪಾದಾಚಾರಿಗಳ ಮೇಲೆ ಹುಚ್ಚು ನಾಯಿಗಳು ಹಟಾತ್ ದಾಳಿ ನಡೆಸಿದ್ದು, 30 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ತೀವ್ರ ಗಾಯಗೊಂಡಿದ್ದ ವೃದ್ದ ಮಹಿಳೆಯೊಬ್ಬರು ಸೇರಿದಂತೆ ತೀವೃ ಗಾಯಹೊಂಡಿದ್ದ 9 ಮಂದಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹುಣಸೂರು ಸಾರ್ವಜನಿಕ ಆಸ್ಪತ್ರೆಯಲ್ಲಿ 29 ಮಂದಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳಿಗೆ ಹುಣಸೂರು ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ನೀಡಲಾಗುತ್ತಿದೆ.

Be the first to comment

Leave a Reply

Your email address will not be published.


*