ಶಿರಸಿ:ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ

ವರದಿ: ಅಮರೇಶ ಕಾಮನಕೇರಿ


ನಿಜಶರಣ ಜಯಂತೋತ್ಸವ 21-01-2020


 

ಶಿರಸಿ: ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ನಗರದಲ್ಲಿ ಸೋಮವಾರ ನಡೆಯಿತು.

ಶಿರಸಿ: ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ನಗರದಲ್ಲಿ ಸೋಮವಾರ ನಡೆಯಿತು.
ಇಲ್ಲಿಯ ಮಾರಿಕಾಂಬಾ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ ತಹಸೀಲ್ದಾರ ಕಚೇರಿಯವರೆಗೆ ಸಾಗಿತು. ನಂತರ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ತಾಲೂಕು ಆಡಳಿತ, ನಗರಸಭೆ, ತಾಲೂಕು ಪಂಚಾಯಿತಿ ಹಾಗೂ ತಾಲೂಕು ಗಂಗಾಮತ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿಕಾರ್ಯಕ್ರಮ ನಡೆಯಿತು.

ತಾಪಂ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಜಿಪಂ ಸದಸ್ಯ ಬಸವರಾಜ ದೊಡ್ಮನಿ, ಉಪನ್ಯಾಸಕ ಡಿ.ಪಿ.ಭಟ್‌, ಉತ್ಸವ ಸಮಿತಿ ಅಧ್ಯಕ್ಷ ದ್ಯಾಮಣ್ಣ ದೊಡ್ಮನಿ, ಸಮಾಜದ ಅಧ್ಯಕ್ಷ ಅಣ್ಣಪ್ಪ ಹದ್ದಣ್ಣನ್ನವರ್‌, ತಹಸೀಲ್ದಾರ್‌ ಎಂ.ಆರ್‌.ಕುಲಕರ್ಣಿ, ತಾಪಂ ಕಾರ್ಯನಿರ್ವಹಣಾ ಅಧಿಕಾರಿ ಎಫ್‌.ಜಿ.ಚಿನ್ನಣ್ಣನವರ್‌ ಉಪಸ್ಥಿತರಿದ್ದರು


ನಿಮ್ಮ ಆರ್ಥಿಕ ಸಹಾಯ ದಿಂದ ಮಾತ್ರ ಮಾಧ್ಯಮವನ್ನು ಪಾರದರ್ಶಕವಾಗಿ  ಮುನ್ನಡೆಸಲು ಸಾಧ್ಯ

ಮಾಧ್ಯಮ ಮುನ್ನೆಡೆಯಲ್ಲು ನಿವು 100,500,1000,2500,5000,10000,50000,1 ಲಕ್ಷ.  ದೇಣಿಗೆ ಸಹಾಯ ನೀಡಬಹುದು
ಗೂಗಲ್ ಪೇ ಪೋನ ಪೇ ಮೂಲಕ ಕೂಡ ನೀಡಬಹುದು 9008329745
ಅಂಬಿಗ ನ್ಯೂಸ್ ಟಿವಿ ಗೆ ಸಹಾಯ ನೀಡಲು ಈ ಕೇಳಗಿನ ಕೋಡ ಬಳಸಿ ಆನ್ ಲೈನ್ ದೇಣಿಗೆ ನೀಡಬಹುದು

Amaresh kamanakeri
A/c 62053220183 IFC-SBIN0020354 ಪೋನ ನಂ 9008329745


Be the first to comment

Leave a Reply

Your email address will not be published.


*