ನಿಜಶರಣ ಜಯಂತಿ ಆಚರಿಸದ ಶಹಾಪುರ ನಗರಾಭಿವೃದ್ಧಿ ಅಧಿಕಾರಿ: ಸಿಬ್ಬಂದಿಯ ಅಮಾನತಿಗೆ ಆಗ್ರಹ

ವರದಿ: ಅಮರೇಶ ಕಾಮನಕೇರಿ


ನಿಜಶರಣ ಜಯಂತೋತ್ಸವ 21-01-2020


  ಶಹಾಪುರ:: ಪಟ್ಟಣದ ನಗರಾಭಿವೃದ್ಧಿ ಇಲಾಖೆಯ ಅಧಿಕಾರ ನಿಜಶರಣ ಶ್ರೀ ಅಂಬಿಗರ ಚೌಡಯ್ಯ ನವರ ಜಯಂತಿಯನ್ನು ಆಚರಣೆ ಮಾಡದೆ ಅವಮಾನಿಸಿದು ಇದನ್ನು ಕಂಡಿಸಿ ಸ್ಥಳೀಯ ಕೋಲಿ ಸಮಾಜದ ಯುವಕರು ಕಛೇರಿಗೆ ತೆರಳಿ ತರಾಟೆಗೆ ತೆಗೆದುಕೊಂಡಿದ್ದಾರೆ.ಯುವಕರು ಕಛೇರಿಗೆ ಬಂದ ನಂತರ ತರಾತುರಿಯಲ್ಲಿ ಜಯಂತಿ ಆಚರಣೆಗೆ ಸಿದ್ದತೆ ಮಾಡಿಕೊಂಡ ಅಧಿಕಾರಯ ನಿರ್ಲಕ್ಷ್ಯ ಖಂಡಿಸಿ ಸ್ಥಳೀಯ ಯುವಕರು ಮೇಲಾಧಿಕಾರಿ ಗಮನಕ್ಕೆ ತಂದಿದ್ದಾರೆ ಮತ್ತು ನಿರ್ಲಕ್ಷ್ಯ ಮಾಡಿದ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು



ನಿಮ್ಮ ಆರ್ಥಿಕ ಸಹಾಯ ದಿಂದ ಮಾತ್ರ ಮಾಧ್ಯಮವನ್ನು ಪಾರದರ್ಶಕವಾಗಿ  ಮುನ್ನಡೆಸಲು ಸಾಧ್ಯ

ಮಾಧ್ಯಮ ಮುನ್ನೆಡೆಯಲ್ಲು ನಿವು 100,500,1000,2500,5000,10000,50000,1 ಲಕ್ಷ.  ದೇಣಿಗೆ ಸಹಾಯ ನೀಡಬಹುದು
ಗೂಗಲ್ ಪೇ ಪೋನ ಪೇ ಮೂಲಕ ಕೂಡ ನೀಡಬಹುದು 9008329745
ಅಂಬಿಗ ನ್ಯೂಸ್ ಟಿವಿ ಗೆ ಸಹಾಯ ನೀಡಲು ಈ ಕೇಳಗಿನ ಕೋಡ ಬಳಸಿ ಆನ್ ಲೈನ್ ದೇಣಿಗೆ ನೀಡಬಹುದು

Amaresh kamanakeri
A/c 62053220183 IFC-SBIN0020354 ಪೋನ ನಂ 9008329745

Be the first to comment

Leave a Reply

Your email address will not be published.


*