ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 14 ರಂದು ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ132ನೇ. ಹಸಿರು ಕ್ರಾಂತಿ ಹರಿಕಾರರಾದ ಡಾ.ಜಗಜೀವನರಾಮರ್ 116ನೇ ಜನ್ಮದಿನಾಚರಣೆ

ರಾಮನಗರ :: ದಿನಾಂಕ14 /04/2023ನೇ ಶುಕ್ರವಾರ ಬೆಳಗ್ಗೆ 10 ಗಂಟೆಗೆ ರಾಮನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ132ನೇ. ಹಸಿರು ಕ್ರಾಂತಿ ಹರಿಕಾರರಾದ. ಭಾರತದ ಉಪ ಪ್ರಧಾನ ಮಂತ್ರಿಗಳಾದ. ಡಾ. ಜಗಜೀವನರಾಮ್.ರವರ. 116ನೇ ಜನ್ಮದಿನಾಚರಣೆಯನ್ನು ಆಯೋಜಿಸಲಾಗಿದೆ ಎಂದು ಗಂಗಾಧರ್ ಎಸ್. ‌ ಜಿಲ್ಲಾಧ್ಯಕ್ಷರು ಜಿಲ್ಲಾ ಕಾಂಗ್ರೆಸ್ ಸಮಿತಿ ರಾಮನಗರ ತಿಳಿಸಿದರು. ಈ ಕಾರ್ಯಕ್ರಮಕ್ಕೆ ಮಾನ್ಯ ಸಂಸದರು. ಮಾನ್ಯ ಶಾಸಕರು. ಮಾನ್ಯ ವಿಧಾನ ಪರಿಷತ್ ಸದಸ್ಯರುಗಳು. ಮಾಜಿ ಶಾಸಕರುಗಳು‌‌. ಕೆಪಿಸಿಸಿ ಸದಸ್ಯರುಗಳು. ಬ್ಲಾಕ್ ಕಾಂಗ್ರೆಸ್ ಸಮಿತಿಯಅಧ್ಯಕ್ಷರುಗಳು. ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಜಿಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು. ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸದಸ್ಯರುಗಳು. ನಗರಸಭೆ ಪುರಸಭೆ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರುಗಳು. ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರುಗಳು. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಆಗಮೀಸುತ್ತಿದು ಕಾರ್ಯಕರ್ತರುಗಳು‌ ಆಗಮಿಸಬೇಕು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*