ಹುಣಸಗಿ: ಸುರಪುರ ಮತಕ್ಷೇತ್ರದ ಜನಪ್ರಿಯ ಶಾಸಕ ನರಸಿಂಹನಾಯಕ ( ರಾಜುಗೌಡ) ಅವರ ಪರವಾಗಿ ಚುನಾವಣಾ ಪ್ರಚಾರಕ್ಕಾಗಿ ಇಂದು ಬೆಳಿಗ್ಗೆ 10:30 ಕ್ಕೆ ಹುಣಸಗಿ ಪಟ್ಟಣಕ್ಕೆ ಆಗಮಿಸಿದ್ದಾರೆ.
ಪ್ರಯುಕ್ತ ಹುಣಸಗಿ ಪಟ್ಟಣದ ಮಹಾಂತಸ್ವಾಮಿ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ತೆರೆದ ವಾಹನದಲ್ಲಿ ರೋಡ್ ಶೋ ನಡೆಸುವ ಮೂಲಕ ಶಾಸಕ ರಾಜುಗೌಡ ಪರವಾಗಿ ಮತದಾರರಲ್ಲಿ ಮತಯಾಚನೆ ಮಾಡಲಿದ್ದಾರೆ ಬೆಳಿಗ್ಗೆ 10:30 ಗಂಟೆ ಅಷ್ಟೊತ್ತಿಗೆ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸುರಪುರ ಮಂಡಲ ಅಧ್ಯಕ್ಷ ಮೇಲಪ್ಪ ಗುಳಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮುಖಂಡರಾದ ಹನುಮಂತನಾಯಕ ( ಬಬ್ಲುಗೌಡ), ವಿರೇಶ ಚಿಂಚೋಳಿ ಸೋಮಶೇಖರ್ ಸ್ಥಾವರಮಠ ಸೇರಿದಂತೆ ಇತರರು ಇದ್ದರು.
Be the first to comment