ಮಲ್ಪೆ ಮೀನುಗಾರರ ಸಂಘದ ಕಛೇರಿ ಭೇಟಿ ನೀಡಿ ಧನ್ಯವಾದ ಅರ್ಪಿಸಿದ ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಶ್ರೀ ಯಶ್ ಪಾಲ್ ಸುವರ್ಣ ರವರು ಮಲ್ಪೆ ಮೀನುಗಾರರ ಸಂಘದ ಕಚೇರಿಗೆ ಭೇಟಿ ನೀಡಿ ಮೀನುಗಾರ ಸಂಘದ ಪದಾಧಕಾರಿಗಳು ಹಾಗೂ ಸರ್ವ ಸದಸ್ಯರಿಗೆ ಧನ್ಯವಾದ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ದಯಾನಂದ ಕೆ. ಸುವರ್ಣ, ಉಪಾಧ್ಯಕ್ಷರಾದ ಶ್ರೀ ರಮೇಶ್ ಕೋಟ್ಯಾನ್, ಕಾರ್ಯದರ್ಶಿ ರತ್ನಾಕರ ಸಾಲ್ಯಾನ್ ಹಾಗೂ ಮೀನುಗಾರ ಮುಖಂಡರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*