ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರ ಆಶೀರ್ವಾದ ಪಡೆದ ಉಡುಪಿ ನೂತನ ಶಾಸಕ ಯಶ ಪಾಲ್ ಸುವರ್ಣ

ಉಡುಪಿ : ಉಡುಪಿ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾದ ಶ್ರೀ ಯಶ್ ಪಾಲ್ ಎ ಸುವರ್ಣ ರವರು ಬೆಂಗಳೂರಿನಲ್ಲಿ ಪಕ್ಷದ ಹಿರಿಯ ಮುಖಂಡರೂ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷರೂ, ಶಿಕಾರಿಪುರ ಕ್ಷೇತ್ರದ ನೂತನ ಶಾಸಕರಾದ ಶ್ರೀ ಬಿ ವೈ ವಿಜಯೇಂದ್ರ ರವರನ್ನು ಅಭಿನಂದಿಸಿದರು.

Be the first to comment

Leave a Reply

Your email address will not be published.


*