ವಿಜಯಪುರ ನಗರದಲ್ಲಿ ಜಿಲ್ಲಾಧಿಕಾರಿ ಭೇಟಿ

ವಿಜಯಪುರ: ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿರುವ ವಿವಿಧ ಅಂಗಡಿಗಳಿಗೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಸೌದಾಗರ್ ಅಂಗಡಿಗಳಿಗೆ ಭೇಟಿ ನೀಡಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಎಚ್ಚರಿಕೆ ನೀಡಿದರು.

ಅಲ್ಲದೇ, ಸ್ವಚ್ಛತೆಗೆ ಆದ್ಯತೆ ನೀಡಿ ಇಲ್ಲ ಅಂದ್ರೆ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದರು. ಡಿಸಿ ಆವರಣದಲ್ಲಿರುವ ಕ್ಯಾಂಟಿನ್‌ಗಳನ್ನು ಪರಿಶೀಲನೆ ಮಾಡಿದರು. ಈ ವೇಳೆ ಜಿಲ್ಲಾಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*