ಬೈಲಹೊಂಗಲ ಪುರಸಭೆ ವ್ಯಾಪ್ತಿಯ ಬೀದಿಬದಿ ವ್ಯಾಪಾರಸ್ಥರಿಗೆ ರಾಷ್ಟ್ರೀಕೃತ ಬ್ಯಾಂಕಿನಿಂದ ಸಾಲ ನೀಡಲು ಕ್ರಮ ಜರುಗಿಸುವ ಮನವಿ

ಬೈಲಹೊಂಗಲ ಪುರಸಭೆ ವ್ಯಾಪ್ತಿಯಲ್ಲಿ ಬೀದಿಬದಿ ವ್ಯಾಪಾರ ಮಾಡಿಕೊಂಡು ತಮ್ಮ ಜೀವನ

 

ನಿರ್ವಹಣೆ ಮಾಡಿಕೊಂಡಿರುವ ಬೀದಿಬದಿ ವ್ಯಾಪಾರಸ್ಥರಿಗೆ ರಾಷ್ಟ್ರೀಕೃತ ಬ್ಯಾಂಕನವರು ಸಾಲ ನೀಡದೆ ನಿರಾಕರಿಸುತ್ತಿದ್ದು ಇದರಿಂದ ಬೀದಿಬದಿ ವ್ಯಾಪಾರಸ್ಥರು ತಮ್ಮ ದಿನನಿತ್ಯದ ವ್ಯಹಾರಗಳನ್ನು ಮಾಡುವದು ತುಂಬಾ ದುಸ್ತರವಾಗಿರುತ್ತದೆ.

 

 

ಆದ್ದರಿಂದ, ಮಾನ್ಯರಾದ ತಾವುಗಳು ತಮ್ಮ ಘನ ಅಧ್ಯಕ್ಷತೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ ಸಮೀಟಿ ಬೀದಿಬದಿ ವ್ಯಾಪಾರಿಗಳ ವಿಭಾಗ ಬೆಳಗಾವಿ ಗ್ರಾಮೀಣ ಅಧ್ಯಕ್ಷರನ್ನು ಮತ್ತು ಪುರಸಭೆ ಅಧಿಕಾರಿಗಳನ್ನು ಹಾಗೂ ಬೈಲಹೊಂಗಲ ನಗರದಲ್ಲಿರುವ ಎಲ್ಲ ರಾಷ್ಟ್ರೀಕೃತ ಬ್ಯಾಂಕಗಳ ಅಧಿಕಾರಿಗಳ ಸಭೆ ಕರೆದು ಮೇಲಿನ ವಿಷಯಗಳ ಬಗ್ಗೆ ಚರ್ಚಿಸಿ ಅವರುಗಳಿಗೆ ಸೂಕ್ತ ನಿರ್ದೇಶನ ನೀಡಿ ಬೀದಿಬದಿ ವ್ಯಾಪಾರಸ್ತರಿಗೆ ಉದ್ಯೋಗದ ಸಲುವಾಗಿ ಸಾಲ ನೀಡಲು ತಿಳಿಸಬೇಕು.

Be the first to comment

Leave a Reply

Your email address will not be published.


*