ಮುಖ್ಯ ಮಂತ್ರಿಯವರ ಪರಿಹಾರ ನಿಧಿಗೆ 1 ಲಕ್ಷ ರೂ. ದೇಣಿಗೆ

ವರದಿ:- ಸುನೀಲ್ ಬಾವಿಕಟ್ಟಿ

ಜೀಲ್ಲಾ ಸುದ್ದಿಗಳು

ಹಾಸನ, ಕೊರೋನಾ ಸೋಂಕಿನ ಹಿನ್ನಲೆಯಲ್ಲಿ ಮುಖ್ಯ ಮಂತ್ರಿಯವರ ಪರಿಹಾರ ನಿಧಿಗೆ ಜೈನ ಸಮುದಾಯದ ವತಿಯಿಂದ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಲಾಯಿತು. ಸಮಾಜದ ಮುಖಂಡರು ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಂದು ಶಾಸಕರಾದ ಪ್ರೀತಂ ಜೆ ಗೌಡ ಹಾಗೂ ಅಪರ ಜಿಲ್ಲಾಧಿಕಾರಿಯವರಿಗೆ ಒಂದು ಲಕ್ಷ ರೂಗಳ ಚೆಕ್‍ನ್ನು ಹಸ್ತಾಂತರಿಸಿದರು.

 

Be the first to comment

Leave a Reply

Your email address will not be published.


*