ಆಶಾ ಕಾರ್ಯಕರ್ತರಿಗೆ ಹಾಗೂ ಆರೋಗ್ಯ ಸಿಬ್ಬಂದಿಗಳಿಗೆ ಆಹಾರ ಧಾನ್ಯ ವಿತರಣೆ

ವರದಿ:- K.H.ಪಾಮನಾಯಕ

ಜೀಲ್ಲಾ ಸುದ್ದಿಗಳು

ಹತ್ತರಗಿ ವರದಿ :ಇವತ್ತು ಠಾಣಾ ಹತ್ತರಗಿ ಗ್ರಾಮ ಪಂಚಾಯಿತಿಯಲ್ಲಿ ಟಾಸ್ಕ ಫೋರ್ಸ್ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಇವತ್ತು ಕೋವಿಡ 19 ಬಗ್ಗೆ ವೈದ್ಯಾಧಿಕಾರಿಗಳು. ಪೋಲಿಸ್ ಇಲಾಖೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ಯತೆಯರೊಂದಿಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಪೋಲಿಸ್ ಸಿಬ್ಬಂದಿ ವರ್ಗದವರಿಗೆ ಸತ್ಕರಿಸಲಾಯಿತು. ಪಂಚಾಯಿತಿ ಸಿಬ್ಬಂದಿ ವರ್ಗದವರಿಗೆ ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ಯತೆಯರಿಗೆ ಆಹಾರ ಧಾನ್ಯಗಳನ್ನು ವಿತರಿಸಿದರು.ಈ ಸಂದರ್ಭದಲ್ಲಿ ಯುವ ಧುರೀಣರಾದ ಶ್ರೀ ರವಿ ಅಣ್ಣಾ ಜಿಂಡ್ರಾಳಿ. ವೈದ್ಯಾಧಿಕಾರಿಗಳಾದ ವಿಜಯಕುಮಾರ ಹಾಗೂ PDO ಹೊಳೆನ್ನವರ ಮಾತನಾಡಿದರು. ತಾಲೂಕ ಪಂಚಾಯತ್ ಅಧ್ಯಕ್ಷರಾದ ಶ್ರೀ ಡಿ ಕೆ ಬಸ್ಸಾಪೂರಿ. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಮಹಾದೇವ ಪಟೋಳಿ ಗ್ರಾಮ ಪಂಚಾಯಿತಿ ಸರ್ವ ಸದಸ್ಯರು ಹಾಗೂ ಊರಿನ ಹಿರಿಯರು ಯುವಕರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*