ನೂತನವಾಗಿ ಬಿಜೆಪಿ ರಾಷ್ಟೀಯ ಪದಾಧಿಕಾರಿಗಳಾಗಿ ಆಯ್ಕೆಗೊಂಡವರಿಗೆ ಅಭಿನಂದನೆಗಳು: ಕೆ.ಎಫ್.ಸಿ.ಎಸ್.ಸಿ. ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ

ವರದಿ: ಚೇತನ ಕೆಂದೂಳಿ, ಸುದ್ದಿ ಸಂಪಾದಕರು

ರಾಜ್ಯ ಸುದ್ದಿಗಳು

ಬೆಂಗಳೂರು:

ಭಾರತೀಯ ಜನತಾ ಪಕ್ಷದ ನೂತನ ರಾಷ್ಟೀಯ ಪದಾಧಿಕಾರಿಗಳಾಗಿ ಕರ್ನಾಟಕದಿಂದ ಆಯ್ಕೆಗೊಂಡು  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ, ಯುವ ಮೋರ್ಚಾ ರಾಷ್ಟೀಯ ಅಧ್ಯಕ್ಷರಾದ ತೇಜಸ್ವಿ ಸೂರ್ಯ ಹಾಗೂ ರಾಷ್ಟೀಯ ವಕ್ತಾರರಾದ ರಾಜೀವ ಚಂದ್ರಶೇಖರ ಅವರಿಗೆ ಅಭಿನಂದನೆಗಳನ್ನು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದ್ದಾರೆ.



ಈ ಕುರಿತು ಅಂಬಿಗ್ ನ್ಯೂಸ್ ಮಾಹಿತಿ ನೀಡಿದ ಅವರು, ಈಗಾಗಲೇ ಬಿಜೆಪಿ ಪಕ್ಷವನ್ನು ರಾಷ್ಟ್ರದ ಜನತೆ ಒಪ್ಪಿದ್ದಾರೆ. ರಾಷ್ಟ್ರಮಟ್ಟದಲ್ಲಿ ಜನರ ಸೇವೆ ಮಾಡಲು ಕರ್ನಾಟಕದ ಮುಖಂಡರಿಗೆ ದೊರಕಿದ್ದು ಸಂತಸದ ವಿಷಯವಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

 

Be the first to comment

Leave a Reply

Your email address will not be published.


*