ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ಡಾ.ಪ್ರಕಾಶ ನರಗುಂದ ಆಯ್ಕೆ….! ಶನಿವಾರ ರಾಯಚೂರಿನ ಸಿದ್ಧನೂರಿನಲ್ಲಿ ಪ್ರಶಸ್ತಿ ಪ್ರಧಾನ

ವರದಿ: ಚೇತನ ಕೆಂದೂಳಿ, ಸುದ್ದಿ ಸಂಪಾದಕರು

ರಾಜ್ಯ ಸುದ್ದಿಗಳು

ಮುದ್ದೇಬಿಹಾಳ ನ.27:



ರಾಯಚೂರ ಜಿಲ್ಲೆಯಲ್ಲಿ ಬೆಂಗಳೂರಿನ ಬೆಳಕು ಶೈಕ್ಷಣಿ, ಸಾಹಿತ್ಯ ಮತ್ತು ಸಾಂಸ್ಕೃತಿಕ ಟ್ರಸ್ಟ್ವತಿಯಿಂದ ನ.೨೮ರಂದು ನಡೆಯಲಿರುವ ರಾಜ್ಯ ಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ಮುದ್ದೇಬಿಹಾಳ ಪಟ್ಟಣದ ಎಂ.ಜಿ.ವ್ಹಿ.ಸಿ. ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ.ಪ್ರಕಾಶ ನರಗುಂದ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಣ್ಣಪ್ಪ ಮೇಟಿಗೌಡ ತಿಳಿಸಿದ್ದಾರೆ. ಶನಿವಾರ ನಡೆಯಲಿರುವ ರಾಜ್ಯಮಟ್ಟದ ಬೆಳಕು ಸಾಹಿತ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನಿಸಲಾಗುವುದು ಎಂದು ತಿಳಿದು ಬಂದಿದೆ.

 

Be the first to comment

Leave a Reply

Your email address will not be published.


*