ಬಿಎಂಟಿಸಿ: ನಿಗಮಕ್ಕೆ ಶ್ರೀಧರ ಕಲ್ಲೂರ ನೇಮಕ

ವರದಿ: ಚೇತನ ಕೆಂದೂಳಿ, ಸುದ್ದಿ ಸಂಪಾದಕರು

ಜಿಲ್ಲಾ ಸುದ್ದಿಗಳು 

ಮುದ್ದೇಬಿಹಾಳ:

 ತಾಲ್ಲೂಕಿನ ಢವಳಗಿ ಗ್ರಾಮದ ಶ್ರೀಧರ ಕಲ್ಲೂರ ಅವರನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ನಿರ್ದೇಶಕರ ಮಂಡಳಿಗೆ ಅಧಿಕಾರೇತರ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಸಧ್ಯ ಬೆಂಗಳೂರಿನಲ್ಲಿಯೇ ನೆಲೆಸಿರುವ ಶ್ರೀಧರ ಕಲ್ಲೂರ ಅವರು ತಮ್ಮ ನೇಮಕಕ್ಕೆ ಕಾರಣರಾದ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಾರಿಗೆ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. 

Be the first to comment

Leave a Reply

Your email address will not be published.


*